ಬ್ರೇಕಿಂಗ್ ನ್ಯೂಸ್
23-01-25 05:43 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ತಿರುವು ಪಡೆದಿದೆ. ಯುವಕರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಮಸಾಜ್ ಪಾರ್ಲರ್ ಮಾಲೀಕನ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದು, ದಾಳಿ ಹೊಣೆ ಹೊತ್ತುಕೊಂಡ ರಾಮ ಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯಾದ ಬೆನ್ನಲ್ಲೇ ಮಾಧ್ಯಮದವರು ಪ್ರಸಾದ್ ಅತ್ತಾವರ್ ಪ್ರತಿಕ್ರಿಯೆ ಪಡೆಯಲು ಕುಡುಪು ಬಳಿಯಿರುವ ಅವರ ನಿವಾಸಕ್ಕೆ ತೆರಳಿದ್ದರು. ಅಷ್ಟರಲ್ಲಿಯೇ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದರು. ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾಗಲೇ ಪೊಲೀಸರು ಪ್ರಸಾದ್ ಅವರನ್ನು ಮನೆಯಿಂದ ಹೊರಕ್ಕೆಳೆದುಕೊಂಡು ಬಂದಿದ್ದಾರೆ. ಆನಂತರ, ಪೊಲೀಸ್ ಕಾರಿನಲ್ಲಿ ಕೂರಿಸಿದ್ದಾರೆ.




ಇದರ ನಡುವೆಯೇ ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸಾದ್ ಅತ್ತಾವರ್, ನಮ್ಮ ಕಾರ್ಯಕರ್ತರೇ ದಾಳಿ ನಡೆಸಿರೋದು. ಸುಮ್ಮನೆ ದಾಳಿ ನಡೆಸಿದ್ದಲ್ಲ. ಅಲ್ಲಿ 15-16 ವರ್ಷದ ಕಾಲೇಜು ಹುಡುಗಿಯರನ್ನು ತಂದಿಟ್ಟು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದರು. ಇದರ ಬಗ್ಗೆ ಪೊಲೀಸರು ಕ್ರಮ ಜರುಗಿಸಿರಲಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಅವರನ್ನು ಬಂಧನ ಮಾಡಿದ್ದು, ಇತರೇ ಕಾರ್ಯಕರ್ತರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ 8-10 ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದರು.
Attack on saloon: Ram Sena Leader Prasad Attavar was arrested by CCB police in Mangalore while he was talking to media persons at his residence. Colours unisex saloon was vandalised by Ram Sena activists alleging illegal activity.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am