ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm