ಬ್ರೇಕಿಂಗ್ ನ್ಯೂಸ್
30-01-25 08:22 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಗಗನ್ ಆರ್. ಶೇಖರ್ ಈ ಬಾರಿ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಫ್ಲಾಗ್ ಸ್ವೀಕರಿಸಿ ಗೌರವ ಪಡೆದಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶೇಖರ್ ಅವರ ಪುತ್ರನಾಗಿರುವ ಗಗನ್, ಎನ್ ಸಿಸಿ ಆರ್ಮಿ ವಿಂಗ್ ನಲ್ಲಿ ಕೇಡೆಟ್ ಆಗಿದ್ದು, 18 ಕೆಎಆರ್ ಮಂಗಳೂರು ಬೆಟಾಲಿಯನ್ ನೇತೃತ್ವ ವಹಿಸಿದ್ದರು. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಗಗನ್, ಆನಂತರ ಪಿಯುಸಿ ಮತ್ತು ಪದವಿಯನ್ನು ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಮಾಡುತ್ತಿದ್ದಾರೆ.
ಗಗನ್ ಜೊತೆಗೆ ಅಲೋಶಿಯಸ್ ಕಾಲೇಜಿನ ಇತರ ಆರು ಮಂದಿ ವಿದ್ಯಾರ್ಥಿಗಳೂ ಗಣರಾಜ್ಯೋತ್ಸವ ಪರೇಡ್ ಕ್ಯಾಂಪ್ ನಲ್ಲಿ ಪಾಲ್ಗೊಂಡಿದ್ದಾರೆ. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸ್ಟೀವ್ ರಿಚರ್ಡ್ ಸುಮಿತ್ ಡಿಸೋಜ (ಏರ್ ವಿಂಗ್), ಪ್ರಥಮ ಬಿಎಸ್ಸಿಯ ಶಿವಕಿರಣ್, ತೃತೀಯ ಬಿಎಸ್ಸಿಯ ಅಮೃತ ಕುಮಾರಿ, ದ್ವಿತೀಯ ಬಿಎಸ್ಸಿಯ ತರುಣ್ ತಮ್ಮಯ್ಯ, ತೃತೀಯ ಬಿಕಾಂ ವಿದ್ಯಾರ್ಥಿ ನಥಾನ್ ಶಾನ್ ರೆಬೆಲ್ಲೋ ಕೂಡ ಕರ್ನಾಟಕ- ಗೋವಾ ಬೆಟಾಲಿಯನ್ನಿಂದ ದೆಹಲಿ ರಿಪಬ್ಲಿಕ್ ಪರೇಡಿಗೆ ಆಯ್ಕೆಗೊಂಡಿದ್ದರು.
ಈ ಬಾರಿ ರಿಪಬ್ಲಿಕ್ ಡೇ ಅಂಗವಾಗಿ ‘ಅವರ್ ಯುವ ಶಕ್ತಿ ರಿಯಲೈಸ್ ವಿಕಸಿತ್ ಭಾರತ್’ ಎನ್ನುವ ಥೀಮ್ ಹೆಸರಲ್ಲಿ ದೆಹಲಿ ಕ್ಯಾಂಪ್ ನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಫೆ.6ರಂದು ಮಂಗಳೂರಿಗೆ ಬರಲಿದ್ದಾರೆ.
Mangalore police Head constable son Ncc Cadet Gagan served as flag bearer honoured by PM Modi. The NCC cadets of St Aloysius (Deemed to be University), Mangaluru, have excelled in the Prime Minister rally during the Republic Day Parade 2025 held in Delhi.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm