ಬ್ರೇಕಿಂಗ್ ನ್ಯೂಸ್
30-01-25 10:53 pm Mangalore Correspondent ಕರಾವಳಿ
ಉಳ್ಳಾಲ, ಜ.30: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆ ಬಳಿಯ ಕಲ್ಲಾಪು ಆಡಂಕುದ್ರು ರಸ್ತೆಗೆ ಮರು ಡಾಮರೀಕರಣ ನಡೆಯುತ್ತಿದ್ದು ಗುರುವಾರ ಮಧ್ಯಾಹ್ನದ ನಂತರ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮಲ್ಲಿ ಸಿಲುಕುವಂತಾಯಿತು.
ಕಳೆದ ಒಂದು ವಾರದಿಂದ ತಲಪಾಡಿಯಿಂದ ತೊಕ್ಕೊಟ್ಟಿನ ತನಕ ಹಂತ ಹಂತವಾಗಿ ಹೆದ್ದಾರಿ ರಸ್ತೆಗೆ ಮರು ಡಾಮರೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿಯಿಂದ ದೊಡ್ಡ ಮಟ್ಟದ ಟ್ರಾಫಿಕ್ ಜಾಮ್ ಉಂಟಾಗಿರಲಿಲ್ಲ. ಆದರೆ ಕಲ್ಲಾಪು, ಆಡಂಕುದ್ರು ಪ್ರದೇಶದ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ, ಅಂಡರ್ ಪಾಸ್ ಇಲ್ಲದ ಪರಿಣಾಮ ಗುರುವಾರ ಮಧ್ಯಾಹ್ನದಿಂದಲೇ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.



ಹೆದ್ದಾರಿಯಲ್ಲಿ ಸ್ತಬ್ಧವಾದ ವಾಹನ ಸಂಚಾರವನ್ನ ಸುಸ್ಥಿತಿಗೆ ತರಲು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸಂಜೆ ವೇಳೆ ಟ್ರಾಫಿಕ್ ಪೊಲೀಸರು ಡಾಮರೀಕರಣ ಕಾಮಗಾರಿಯನ್ನ ತಾತ್ಕಾಲಿಕವಾಗಿ ನಿಲ್ಲಿಸಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
Mangalore Huge traffic block erupts due to tar work from Thokottu to kallapu
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm