ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am