ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.
ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 08:49 pm
HK News Desk
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm