ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am