ಬ್ರೇಕಿಂಗ್ ನ್ಯೂಸ್
04-02-25 07:47 pm Mangalore Correspondent ಕರಾವಳಿ
ಬಂಟ್ವಾಳ, ಫೆ.4: ಇತ್ತೀಚೆಗಷ್ಟೇ ಪರವಾನಗಿ ಇರುವ ಪಿಸ್ತೂಲ್ ಪಡೆದಿದ್ದ ಪಡೆದಿದ್ದ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಕಸ್ಮಿಕ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಈ ಹಿಂದೆ ಇಂಟಕ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಬೊಂಡಾಲ ಚಿತ್ತರಂಜನ್ ಶೆಟ್ಟಿ ವಿಟ್ಲ ಸಮೀಪದ ಅನಂತಾಡಿಯಲ್ಲಿ ಕಲ್ಲಿನ ಕೋರೆಯ ಬಳಿ ಗುಂಡೇಟು ಪಡೆದಿದ್ದಾರೆ. ಇತ್ತೀಚೆಗಷ್ಟೇ ಇವರು ತನ್ನ ಪರವಾನಗಿ ಸಹಿತ ರಿವಾಲ್ವರ್ ಇಟ್ಟುಕೊಂಡಿದ್ದರು.
ಇಂದು ಸಂಜೆ ಅನಂತಾಡಿ ಬಳಿಯ ಕಲ್ಲಿನ ಕೋರೆ ಇರುವಲ್ಲಿಗೆ ಚಿತ್ತರಂಜನ್ ಶೆಟ್ಟಿ ತೆರಳಿದ್ದಾಗ ಘಟನೆ ನಡೆದಿದೆ. ಅಲ್ಲಿ ಘಟನೆ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ತನ್ನದೇ ರಿವಾಲ್ವರ್ ಗುಂಡು ಆಕಸ್ಮಿಕವಾಗಿ ಸಿಡಿದು ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಮಂಗಳೂರಿನ ಅಡ್ಯಾರ್ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಸ್ ಫೈರಿಂಗ್ ಸುದ್ದಿ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ.
Mangalore gun misfire, congress leader chittaranjan shetty admitted to hospital after injury at vital. chittaranjan who was at a red stone quarry was injured by mid fire from his licensed gun.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am