ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am