ಬ್ರೇಕಿಂಗ್ ನ್ಯೂಸ್
05-02-25 10:51 pm Mangalore Correspondent ಕರಾವಳಿ
ಮಂಗಳೂರು, ಫೆ.5: ಮಸಾಜ್ ಪಾರ್ಲರ್ ಮೇಲೆ ದಾಳಿ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜ.23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.
ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಿದ್ದು ಮಂಗಳೂರಿನ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರವಾಗಿ ವಕೀಲ ಮಯೂರ ಕೀರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಫೆ.5ರಂದು ಪ್ರಸಾದ್ ಅತ್ತಾವರ್ ಮತ್ತು ಇತರ ಹತ್ತು ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ನಡುವೆ, ಪ್ರಸಾದ್ ಅತ್ತಾವರ್ ಜೈಲು ಪಾಲಾಗಿದ್ದರೂ ಅನಾರೋಗ್ಯ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ, ಪೊಲೀಸರು ಆತನ ಮೊಬೈಲ್ ತನಿಖೆ ನಡೆಸಿದ ಸಂದರ್ಭದಲ್ಲಿ ವಾಮಾಚಾರ ನಡೆಸಿರುವುದು ಪತ್ತೆಯಾಗಿದ್ದರಿಂದ ಆ ಬಗ್ಗೆ ಮತ್ತೊಂದು ಪ್ರಕರಣವನ್ನು ಬರ್ಕೆ ಠಾಣೆಯಲ್ಲಿ ದಾಖಲಿಸಿದ್ದರು.
Hindu activist Prasad Attavar and 11 others get bail in Saloon Attack case in Mangalore. Prasad Attavar was arrested by police over attack on saloon at bejai.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am