ಬ್ರೇಕಿಂಗ್ ನ್ಯೂಸ್
08-02-25 01:08 pm Mangalore Correspondent ಕರಾವಳಿ
ಮಂಗಳೂರು, ಫೆ.8: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಗೈರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾ ದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದವು. ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತಿ ಇರಲಿಲ್ಲ. ಸಚಿವರ ಅಥವಾ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷ್ಣವೇಣಿ ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು ಸಚಿವರ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೃಷ್ಣವೇಣಿ ಬಗ್ಗೆ ಭ್ರಷ್ಟಾಚಾರದ ಆರೋಪಗಳಿದ್ದು ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿತ್ತು. ಈ ಹಿಂದೆ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಆಸ್ತಿ ಮಾಡಿಕೊಂಡ ಆರೋಪಗಳಿವೆ. ಇವರು ಮಂಗಳೂರಿಗೆ ಬಂದ ಬಳಿಕ ದಕ್ಷಿಣ ಕನ್ನಡ ಗಣಿ ಇಲಾಖೆಯನ್ನೂ ಹಿಂಬಡ್ತಿಗೆ ಸರಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಹುದ್ದೆಯನ್ನು ತೆರವು ಮಾಡಿ ಆ ಹುದ್ದೆಯಲ್ಲಿದ್ದ ಕೃಷ್ಣವೇಣಿ ಅವರನ್ನು ಹಿರಿಯ ಅಧಿಕಾರಿಯಾಗಿ ಮಂಗಳೂರಿನಲ್ಲೇ ಉಳಿಸಿಕೊಳ್ಳಲಾಗಿದೆ.
Mangalore Minister Dinesh gundrao orders for action against mines and geology officer Krishnaveni for not attending the public meeting. Krishnaveni has been alleged of corruption and recently Lokayukta had raided her office and house.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am