ಬ್ರೇಕಿಂಗ್ ನ್ಯೂಸ್
08-02-25 01:08 pm Mangalore Correspondent ಕರಾವಳಿ
ಮಂಗಳೂರು, ಫೆ.8: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಗೈರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾ ದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದವು. ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತಿ ಇರಲಿಲ್ಲ. ಸಚಿವರ ಅಥವಾ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷ್ಣವೇಣಿ ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು ಸಚಿವರ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೃಷ್ಣವೇಣಿ ಬಗ್ಗೆ ಭ್ರಷ್ಟಾಚಾರದ ಆರೋಪಗಳಿದ್ದು ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿತ್ತು. ಈ ಹಿಂದೆ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಆಸ್ತಿ ಮಾಡಿಕೊಂಡ ಆರೋಪಗಳಿವೆ. ಇವರು ಮಂಗಳೂರಿಗೆ ಬಂದ ಬಳಿಕ ದಕ್ಷಿಣ ಕನ್ನಡ ಗಣಿ ಇಲಾಖೆಯನ್ನೂ ಹಿಂಬಡ್ತಿಗೆ ಸರಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಹುದ್ದೆಯನ್ನು ತೆರವು ಮಾಡಿ ಆ ಹುದ್ದೆಯಲ್ಲಿದ್ದ ಕೃಷ್ಣವೇಣಿ ಅವರನ್ನು ಹಿರಿಯ ಅಧಿಕಾರಿಯಾಗಿ ಮಂಗಳೂರಿನಲ್ಲೇ ಉಳಿಸಿಕೊಳ್ಳಲಾಗಿದೆ.
Mangalore Minister Dinesh gundrao orders for action against mines and geology officer Krishnaveni for not attending the public meeting. Krishnaveni has been alleged of corruption and recently Lokayukta had raided her office and house.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am