ಬ್ರೇಕಿಂಗ್ ನ್ಯೂಸ್
09-02-25 07:40 pm Mangalore Correspondent ಕರಾವಳಿ
ಉಳ್ಳಾಲ, ಫೆ-9: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿರುವ ದುರ್ದೈವಿ. ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದರೆನ್ನಲಾಗಿದೆ. ಈ ವೇಳೆ ಮನೆಯ ಬಳಿ ನದಿ ನೀರಿಗೆ ಇಳಿದಿದ್ದ ವಿನೋದ್ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದರು. ಈ ಸಂದರ್ಭ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 year old drowns in river while trying to catch sea shells at derlakatte in Mangalore. The Deceased has been identified as Vinodh Gatti.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm