ಬ್ರೇಕಿಂಗ್ ನ್ಯೂಸ್
09-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.9: ರಜೆಯಲ್ಲಿ ಊರಿಗೆ ಹೋಗಿ ಬೈಕಿನಲ್ಲಿ ಹಿಂತಿರುಗುತ್ತಿದ್ದಾಗ ಸುಳ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಜೆ ಮುಗಿಸಿಕೊಂಡು ಫೆ.5ರಂದು ಮಡಿಕೇರಿ ಮೂಲಕ ಸುಳ್ಯದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಯಾವುದಾದರೂ ವಾಹನ ಡಿಕ್ಕಿ ಹೊಡೆದು ಅಪಘಾತ ಆಗಿದ್ದೇ ಎನ್ನುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅದೇ ದಿನ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಾಲ್ಕು ದಿನಗಳ ಬಳಿಕ ಭಾನುವಾರ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮದುವೆಯಾಗಲು ಹೆಣ್ಣು ನೋಡಿ ನಿಶ್ಚಯವೂ ಆಗಿತ್ತು. ಅಷ್ಟರಲ್ಲಿಯೇ ದುರ್ವಿಧಿಗೆ ಬಲಿಯಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಏಳು ವರ್ಷದ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ ಅವರು, ಮಂಗಳೂರಿನಲ್ಲಿ ಪಾಂಡೇಶ್ವರ, ಆಬಳಿಕ ಕಂಕನಾಡಿ ಠಾಣೆಯಲ್ಲಿ ಒಂದು ವರ್ಷದಿಂದ ಕರ್ತವ್ಯದಲ್ಲಿದ್ದರು.
Mangalore Bike accident, Kankandy town police constable Harish no more. Harish was a native of Mysore and met with bike accident at sullia and breathed his last today at a private hospital in Mangalore
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm