ಬ್ರೇಕಿಂಗ್ ನ್ಯೂಸ್
09-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.9: ರಜೆಯಲ್ಲಿ ಊರಿಗೆ ಹೋಗಿ ಬೈಕಿನಲ್ಲಿ ಹಿಂತಿರುಗುತ್ತಿದ್ದಾಗ ಸುಳ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಜೆ ಮುಗಿಸಿಕೊಂಡು ಫೆ.5ರಂದು ಮಡಿಕೇರಿ ಮೂಲಕ ಸುಳ್ಯದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಯಾವುದಾದರೂ ವಾಹನ ಡಿಕ್ಕಿ ಹೊಡೆದು ಅಪಘಾತ ಆಗಿದ್ದೇ ಎನ್ನುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅದೇ ದಿನ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಾಲ್ಕು ದಿನಗಳ ಬಳಿಕ ಭಾನುವಾರ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮದುವೆಯಾಗಲು ಹೆಣ್ಣು ನೋಡಿ ನಿಶ್ಚಯವೂ ಆಗಿತ್ತು. ಅಷ್ಟರಲ್ಲಿಯೇ ದುರ್ವಿಧಿಗೆ ಬಲಿಯಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಏಳು ವರ್ಷದ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ ಅವರು, ಮಂಗಳೂರಿನಲ್ಲಿ ಪಾಂಡೇಶ್ವರ, ಆಬಳಿಕ ಕಂಕನಾಡಿ ಠಾಣೆಯಲ್ಲಿ ಒಂದು ವರ್ಷದಿಂದ ಕರ್ತವ್ಯದಲ್ಲಿದ್ದರು.
Mangalore Bike accident, Kankandy town police constable Harish no more. Harish was a native of Mysore and met with bike accident at sullia and breathed his last today at a private hospital in Mangalore
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am