ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm