ಬ್ರೇಕಿಂಗ್ ನ್ಯೂಸ್
12-02-25 10:58 pm Mangalore Correspondent ಕರಾವಳಿ
ಮಂಗಳೂರು, ಫೆ.12: ಇತ್ತೀಚೆಗಷ್ಟೇ ಮಂಗಳೂರಿನ ಹಲವು ಕಡೆಯ ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆನಂತರ, ಪೊಲೀಸರು ತಪಾಸಣೆ ನಡೆಸಿದರೂ, ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿರಲಿಲ್ಲ. ಇದೀಗ ಮತ್ತೆ ಸುರತ್ಕಲ್ ಠಾಣೆ ವ್ಯಾಪ್ತಿಯ ರಾಯನ್ ಇಂಟರ್ನ್ಯಾಶನಲ್ ಸ್ಕೂಲ್ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯ ಪ್ರೆಸಿಡೆನ್ಸಿ ಶಾಲೆಗಳಿಗೆ ಬೆದರಿಕೆ ಸಂದೇಶ ಹಾಕಲಾಗಿದೆ.
ಐಇಡಿ ಬಳಸಿ ಮಾನವ ಸಹಿತ ಸುಸೈಡ್ ಬಾಂಬ್ ದಾಳಿ ನಡೆಸುವ ಬೆದರಿಕೆ ಒಡ್ಡಲಾಗಿದೆ. ಎರಡೂ ಕಡೆಯ ಶಾಲೆಗಳಲ್ಲಿ ಪೊಲೀಸರು, ಬಾಂಬ್ ಸ್ಕ್ವಾಡ್ ಗಳು ತಪಾಸಣೆ ನಡೆಸಿದ್ದು, ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಸುರತ್ಕಲ್ ಪೊಲೀಸರ ಪ್ರಕಾರ, ರಾಯನ್ ಸ್ಕೂಲಿಗೆ ಅಣ್ಣಾ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿನಿ ಇತ್ತೀಚೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಲ್ಲೇಖಿಸಿ ಬೆದರಿಕೆ ಒಡ್ಡಲಾಗಿದ್ಯಂತೆ. ಈ ಸ್ಕೂಲಿಗೂ ಅಣ್ಣಾ ಯುನಿವರ್ಸಿಟಿಗೂ ಏನು ಸಂಬಂಧ ಅಂತ ಸಂದೇಶದಲ್ಲಿ ತಿಳಿಸಿಲ್ಲ. ಫೆ.11ರ ಮಧ್ಯಾಹ್ನ 1.30ರ ಸುಮಾರಿಗೆ ಎರಡೂ ಕಡೆ ಇಮೇಲ್ಗಳು ಬಂದಿದ್ದವು.
ಇತ್ತೀಚೆಗೆ ಮಂಗಳೂರಿನ ನೀರುಮಾರ್ಗದ ಕೇಂಬ್ರಿಜ್ ಸ್ಕೂಲ್, ಪ್ರೆಸಿಡೆನ್ಸಿ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಅದೇ ದಿನ ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಬಂದಿತ್ತು. ಕೆಲವು ಕಡೆ ಸಿಬಂದಿ ಮತ್ತು ಮಕ್ಕಳು ಹೊರಗೆ ಬಂದು ಗಾಬರಿಪಟ್ಟಿದ್ದರು. ಆನಂತರ, ಪೊಲೀಸರ ತಪಾಸಣೆ ಬಳಿಕ ಹುಸಿ ಕರೆ ಅನ್ನುವುದು ಪತ್ತೆಯಾಗಿತ್ತು.
Bomb hoax Threat via mail received again to two more schools in Mangalore. One to rayan school at kulai at presidency school at pandeshwar. Recently Three private schools in Mangaluru and a private residential school in Udupi received emails threatening of explosive substances on their premises. The police did a thorough check and found the threats to be hoaxes.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm