ಬ್ರೇಕಿಂಗ್ ನ್ಯೂಸ್
15-02-25 04:59 pm Mangalore Correspondent ಕರಾವಳಿ
ಮಂಗಳೂರು, ಫೆ.15: ಬಿಜೆಪಿಗರ ರಾಜಕೀಯ ಮೇಲಾಟದಲ್ಲಿ ಒಮ್ಮೆ ಉದ್ಘಾಟನೆಯಾಗಿದ್ದ ನಗರದ ಜಪ್ಪಿನಮೊಗರಿನ ಹೊಸ ಆರೋಗ್ಯ ಕೇಂದ್ರವನ್ನು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತೆ ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ, ಸಚಿವರು ಬಿಜೆಪಿ ನಾಯಕರು ಡರ್ಟಿ ಪಾಲಿಟಿಕ್ಸ್ ಮಾಡಿದ್ದಾರೆ. ರಾಜಕೀಯ ವಾತಾವರಣ ಕೆಡಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಉದ್ಘಾಟನೆ ಕಾರ್ಯಕ್ರಮದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ಗುಂಡೂರಾವ್, ನೇರವಾಗಿ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಕಿಡಿಕಾರಿದರು. ಇವರು ಚೀಪ್ ರಾಜಕೀಯ ಮಾಡುತ್ತಿದ್ದಾರೆ. ನಾವು ಎಲ್ಲರನ್ನು ಕರೆದು ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ ಮಾಡಿಲ್ವಾ.. ಅಭಿವೃದ್ಧಿ ವಿಚಾರದಲ್ಲಿ ಈ ರೀತಿ ಡರ್ಟಿ ರಾಜಕೀಯ ಮಾಡೋದಾ.. ಇವರು ತಮ್ಮ ಸ್ವಂತ ದುಡ್ಡಿನಲ್ಲಿ ಮಾಡಿದ್ದಲ್ಲ, ಇವರದೇ ಹಣ, ಭೂಮಿ ಆಗಿರುತ್ತಿದ್ದರೆ ಕೇಳುತ್ತಿರಲಿಲ್ಲ. ನಾನೇನು ವರ್ಷಕ್ಕೊಮ್ಮೆ ಬರುವ ಉಸ್ತುವಾರಿ ಅಲ್ಲ, ತಿಂಗಳಲ್ಲಿ 2-3 ಬಾರಿ ಮಂಗಳೂರಿಗೆ ಬರುತ್ತೇನೆ. ಒಂದು ಫೋನ್ ಮಾಡಬಹುದಿತ್ತಲ್ವಾ.. ಶಾಸಕನ ನಡೆಯಿಂದ ಮುಜುಗರ ಸೃಷ್ಟಿ ಆಗಿದೆ ಎಂದು ಹೇಳಿದರು.
ಉದ್ಘಾಟನೆಯನ್ನು ಸೂಚಿಸುವ ಕಲ್ಲಿನಲ್ಲೂ ಇವರದೇ ಹೆಸರು ಹಾಕಿದ್ದಾರೆ. ಇಷ್ಟೆಲ್ಲ ಆಗುವಾಗ ಅಧಿಕಾರಿಗಳು ಸುಮ್ಮನಿದ್ರಾ.. ಏನೂ ಗೊತ್ತೇ ಆಗಲಿಲ್ವಾ.. ಯಾಕೆ ನನ್ನ ಗಮನಕ್ಕೆ ತಂದಿಲ್ಲ. ಇದಕ್ಕೆ ಯಾರು ಕಾರಣ ಅಂತ ವರದಿ ಕೊಡಬೇಕು ಎಂದು ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗೆ ಸೂಚನೆ ನೀಡಿದರು. ಎಂಎಲ್ಸಿ ಐವಾನ್ ಡಿಸೋಜ, ಇಲ್ಲಿನ ಬಿಜೆಪಿ ಶಾಸಕರು ರಾಜಕೀಯದ ಸಣ್ಣತನ ತೋರಿಸಿದ್ದಾರೆ. ಇವತ್ತು ಕೂಡ ನಮ್ಮ ಶಾಸಕರು ಕಾರ್ಯಕ್ರಮಕ್ಕೆ ಬಂದಿಲ್ಲ, ಇದೇನಾ ಇವರು ಸರ್ಕಾರಿ ಕಾರ್ಯಕ್ರಮಕ್ಕೆ ಕೊಡುವ ಗೌರವ ಎಂದು ಪ್ರಶ್ನಿಸಿದರು.
Mangalore Inauguration of development works in Mangaladevi ward, minister Dinesh Gundurao slams Vedavyas Kamath. He said its a cheap politics by BJP to inaugurate the building without my knowledge. He also has instructed chief secretaries to take action against officials who violated the protocol during the inauguration of development works in Mangaladevi ward of the MCC.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm