ಬ್ರೇಕಿಂಗ್ ನ್ಯೂಸ್
16-12-20 10:49 pm Udupi Reporter ಕರಾವಳಿ
ಉಡುಪಿ, ಡಿ.16: ಇಲ್ಲಿನ ಕೆಮ್ಮಣ್ಣು ಬಳಿಯ ಹೊಳೆಯಲ್ಲಿ ಬುಧವಾರ ಸಂಜೆ ಅಪರಿಚಿತ ಯುವಕನೊಬ್ಬನ ಶವ ಪತ್ತೆಯಾಗಿದೆ.
ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ಸ್ಥಳೀಯ ಮೀನುಗಾರರು ಅಪರಿಚಿತನ ಶವ ಪತ್ತೆ ಮಾಡಿದ್ದಾರೆ. ಶವವನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸೇರಿಸಲಾಗಿದೆ.
ಸ್ಥಳೀಯರ ಪ್ರಕಾರ, ಈ ಯುವಕನನ್ನು ಕೆಲವೇ ಸಮಯದ ಹಿಂದೆ ಹೊಳೆ ಬದಿ ಗಮನಿಸಿದ್ದಾರೆ. ಹೊಳೆಗೆ ಹಾರಿ ಸಾವಿಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಆದರೆ, ಯುವಕ ಯಾರೆಂದು ಸ್ಥಳೀಯರಿಗೆ ತಿಳಿದಿಲ್ಲ.
In a shocking incident, a dead body of an unidentified man was found in Kemmannu river in the district here on the evening of Wednesday, December 16. The body was noticed by a few of the local youths who were fishing in the same river.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm