ಬ್ರೇಕಿಂಗ್ ನ್ಯೂಸ್
17-12-20 09:47 am Mangaluru Correspondent ಕರಾವಳಿ
ಮಂಗಳೂರು, ಡಿ.17: ಕರ್ತವ್ಯ ನಿರತ ಪೊಲೀಸ್ ಸಿಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ. ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.
Also Read: ಮಂಗಳೂರು ; ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮೇಲೆ ಹಾಡುಹಗಲೇ ತಲವಾರಿನಿಂದ ಹಲ್ಲೆ !!
Video:
Police have succeeded in arresting one person in connection to sword attack on Head Constable of Bunder Station near New Chitra Talkies in Car Street, Mangalore. The arrested has been identified as Navaz (21) from Kudroli.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm