ಬ್ರೇಕಿಂಗ್ ನ್ಯೂಸ್
17-12-20 09:47 am Mangaluru Correspondent ಕರಾವಳಿ
ಮಂಗಳೂರು, ಡಿ.17: ಕರ್ತವ್ಯ ನಿರತ ಪೊಲೀಸ್ ಸಿಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ. ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.
Also Read: ಮಂಗಳೂರು ; ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮೇಲೆ ಹಾಡುಹಗಲೇ ತಲವಾರಿನಿಂದ ಹಲ್ಲೆ !!
Video:
Police have succeeded in arresting one person in connection to sword attack on Head Constable of Bunder Station near New Chitra Talkies in Car Street, Mangalore. The arrested has been identified as Navaz (21) from Kudroli.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am