ಬ್ರೇಕಿಂಗ್ ನ್ಯೂಸ್
19-02-25 01:56 pm Mangalore Correspondent ಕರಾವಳಿ
ಮಂಗಳೂರು, ಫೆ 19: ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ ಸುಲುಕಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಎರಡು ವರ್ಷದ ಮಗುವಿಗೆ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ವೈದ್ಯರು ಮರು ಜನ್ಮ ನೀಡಿದ್ದಾರೆ.
ಗಂಟಲಲ್ಲಿ ಕ್ಯಾಂಡಿ ಸಿಲುಕಿದರ ಪರಿಣಾಮವಾಗಿ ಮಗು ಉಸಿರಾಟಕ್ಕೆ ತೊಂದರೆಯುಂಟಾಗಿತ್ತು. ತಕ್ಷಣಕ್ಕೆ ಮಗುವಿನ ಪೋಷಕರು ಆಸ್ಪತ್ರೆಗೆ ಕರೆ ತಂದಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ತಕ್ಷಣಕ್ಕೆ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಆಸ್ಪತ್ರೆಗೆ ಮಗುವನ್ನು ಕರೆತಂದಾಗ ಮಗು ಬಹಳ ನಿಶಕ್ತಗೊಂಡಿದ್ದು, ಆಮ್ಲಜನಕ ಪ್ರಮಾಣವೂ ಅಪಾಯಮಟ್ಟದಲ್ಲಿ ಕಡಿಮೆಯಾಗಿ, ಉಸಿರಾಟ ನಡೆಸಲು ಕಷ್ಟವಾಗುತ್ತಿತ್ತು. ತಕ್ಷಣ ಆಸ್ಪತ್ರೆಯ ತಜ್ಞ ವೈದ್ಯರು ಪರೀಕ್ಷೆ ನಡೆಸಿ ವಿಶೇಷವಾದ ಚೋಕಿಂಗ್ ರೆಸ್ಕೊ ವಿಧಾನವನ್ನು ಕೈಗೊಂಡರು. ಆದರೂ ಮಗುವಿನ ಸ್ಥಿತಿ ಸುಧಾರಿಸದಿದ್ದಾಗ ಕ್ರಮಬದ್ಧವಾಗಿ ಬೆನ್ನಿಗೆ ಮತ್ತು ಹೊಟ್ಟೆಯ ಭಾಗದಲ್ಲಿ ಒತ್ತಡ ಹಾಕುವ ಮೂಲಕ ಸಿಲುಕಿದ್ದ ಕ್ಯಾಂಡಿಯನ್ನು ವಾಂತಿ ಮಾಡಿಸಿ ಹೊರ ತೆಗೆದರು. ಆ ಬಳಿಕ ಮಗುವಿನ ಉಸಿರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿಗಾ ಘಟಕದಲ್ಲಿ ಆರೈಕೆ ಮಾಡಲಾಯಿತು ಎಂದು ತುರ್ತು ಚಿಕಿತ್ಸಾ ಘಟಕ ಕ್ಲಸ್ಟರ್ ಮುಖ್ಯಸ್ಥರಾದ ಡಾ. ಜೀಧು ರಾಧಾಕೃಷ್ಣನ್ ಪ್ರಕಟನಣೆಯಲ್ಲಿ ತಿಳಿಸಿದ್ದಾರೆ.
ಉಸಿರುಗಟ್ಟುವುದು ಅಥವಾ ಚೋಕಿಂಗ್ ಎಂದು ಕರೆಯಲ್ಪಡುವ ಸಮಸ್ಯೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಸಮಯದಲ್ಲಿ ವಹಿಸುವ ಮುಂಜಾಗ್ರತೆ ಹಾಗೂ ತುರ್ತು ಆರೈಕೆ, ಚಿಕಿತ್ಸೆ ಪ್ರಮುಖವಾಗಿದ್ದು, ಮಗುವಿನ ಜೀವ ಉಳಿಸುವಲ್ಲಿ ಪ್ರಮುಖವಾಗಿದೆ.
Mangalore Kmc doctors save two year old baby stuck with candy in throat through resco procedure. Two year old baby was in the point of death after candy got stuck in the throat.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm