ಬ್ರೇಕಿಂಗ್ ನ್ಯೂಸ್
21-02-25 07:54 pm Mangalore Correspondent ಕರಾವಳಿ
ಮಂಗಳೂರು, ಫೆ.21: ಮಂಗಳೂರು ಮೂಲದ ದುಬೈ ಉದ್ಯಮಿ, ಡಾ.ತುಂಬೆ ಮೊಯ್ದೀನ್ ಒಡೆತನದ ತುಂಬೆ ಗ್ರೂಪ್ ಆಫ್ ಸಂಸ್ಥೆಯವರು ಉಜ್ಬೆಕಿಸ್ತಾನದಲ್ಲಿ ಮೆಡಿಕಲ್ ಶಿಕ್ಷಣ ಆರಂಭಿಸಿದ್ದಾರೆ. ಪ್ರತಿಷ್ಠಿತ ಫೆರ್ಗಾನ ಮೆಡಿಕಲ್ ಇನ್ ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಜೊತೆ ಸೇರಿಕೊಂಡು ಉಜ್ಬೇಕಿಸ್ತಾನದಲ್ಲಿ ತುಂಬೆ ಫೆರ್ಗಾನ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ ಎನ್ನುವ ಹೆಸರಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಆರಂಭಿಸಿದ್ದಾರೆ.
ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ವತಿಯಿಂದ ವಿಶ್ವ ದರ್ಜೆಯ ಮೆಡಿಕಲ್ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎರಡು ಸಂಸ್ಥೆಗಳ ಸಮನ್ವಯದೊಂದಿಗೆ ಉಜ್ಬೇಕಿಸ್ತಾನದಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸಲಾಗಿದೆ. ಹೊಸ ಶಿಕ್ಷಣ ಸಂಸ್ಥೆಯ ಆರಂಭದ ಬಗ್ಗೆ ತುಂಬೆ ಗ್ರೂಪ್ ಆಫ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದೀನ್ ಹರ್ಷ ವ್ಯಕ್ತಪಡಿಸಿದ್ದು, ಫೆರ್ಗಾನ ಸಂಸ್ಥೆಯ ಜೊತೆಗೆ ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಹೊಸ ಸಂಸ್ಥೆಯಡಿ ನವೀನ ಮಾದರಿಯ ಕೋರ್ಸುಗಳು, ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ಲಭ್ಯವಾಗಲಿದೆ ಎಂದಿದ್ದಾರೆ.
ತುಂಬೆ- ಫೆರ್ಗಾನ ಸಂಸ್ಥೆಯಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳ ಜೊತೆಗೆ ಹೊಸತಾಗಿ ಗ್ರಾಜುವೇಟ್ ಎಂಟ್ರಿ ಡಾಕ್ಟರ್ ಆಫ್ ಮೆಡಿಸಿನ್ (ಎಂ.ಡಿ) ನಾಲ್ಕು ವರ್ಷದ ಶಿಕ್ಷಣವೂ ಲಭ್ಯವಾಗಲಿದೆ. ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಮಾರ್ಗಸೂಚಿಯಂತೆ ಆಧುನಿಕ ಮೆಡಿಕಲ್ ಟೆಕ್ನಾಲಜಿ ಜೊತೆಗೆ ಆಧುನಿಕ ಮಾದರಿಯ ಕಲಿಕಾ ಶೈಲಿ ಹಾಗೂ ಕ್ಲಿನಿಕಲ್ ಟ್ರೈನಿಂಗ್ ಕೂಡ ವಿದ್ಯಾರ್ಥಿಗಳಿಗೆ ಸಿಗಲಿದೆ. ದುಬೈನ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಅಧೀನದಲ್ಲಿ ಹೊಸ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸಲಿದ್ದು, ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸೌಲಭ್ಯಗಳು ಸಿಗಲಿವೆ.
In a landmark move set to redefine medical education in Uzbekistan, Thumbay Group, a diversified international business conglomerate headquartered in the UAE, has announced the launch of the Thumbay Fergana College of Medical Sciences (TFCOMS) in collaboration with the esteemed Fergana Medical Institute of Public Health (FMIPH). This strategic partnership aims to deliver world-class medical education by leveraging the strengths of both institutions.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm