ಬ್ರೇಕಿಂಗ್ ನ್ಯೂಸ್
21-02-25 07:54 pm Mangalore Correspondent ಕರಾವಳಿ
ಮಂಗಳೂರು, ಫೆ.21: ಮಂಗಳೂರು ಮೂಲದ ದುಬೈ ಉದ್ಯಮಿ, ಡಾ.ತುಂಬೆ ಮೊಯ್ದೀನ್ ಒಡೆತನದ ತುಂಬೆ ಗ್ರೂಪ್ ಆಫ್ ಸಂಸ್ಥೆಯವರು ಉಜ್ಬೆಕಿಸ್ತಾನದಲ್ಲಿ ಮೆಡಿಕಲ್ ಶಿಕ್ಷಣ ಆರಂಭಿಸಿದ್ದಾರೆ. ಪ್ರತಿಷ್ಠಿತ ಫೆರ್ಗಾನ ಮೆಡಿಕಲ್ ಇನ್ ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಜೊತೆ ಸೇರಿಕೊಂಡು ಉಜ್ಬೇಕಿಸ್ತಾನದಲ್ಲಿ ತುಂಬೆ ಫೆರ್ಗಾನ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ ಎನ್ನುವ ಹೆಸರಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಆರಂಭಿಸಿದ್ದಾರೆ.
ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ವತಿಯಿಂದ ವಿಶ್ವ ದರ್ಜೆಯ ಮೆಡಿಕಲ್ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎರಡು ಸಂಸ್ಥೆಗಳ ಸಮನ್ವಯದೊಂದಿಗೆ ಉಜ್ಬೇಕಿಸ್ತಾನದಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸಲಾಗಿದೆ. ಹೊಸ ಶಿಕ್ಷಣ ಸಂಸ್ಥೆಯ ಆರಂಭದ ಬಗ್ಗೆ ತುಂಬೆ ಗ್ರೂಪ್ ಆಫ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದೀನ್ ಹರ್ಷ ವ್ಯಕ್ತಪಡಿಸಿದ್ದು, ಫೆರ್ಗಾನ ಸಂಸ್ಥೆಯ ಜೊತೆಗೆ ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಹೊಸ ಸಂಸ್ಥೆಯಡಿ ನವೀನ ಮಾದರಿಯ ಕೋರ್ಸುಗಳು, ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ಲಭ್ಯವಾಗಲಿದೆ ಎಂದಿದ್ದಾರೆ.
ತುಂಬೆ- ಫೆರ್ಗಾನ ಸಂಸ್ಥೆಯಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳ ಜೊತೆಗೆ ಹೊಸತಾಗಿ ಗ್ರಾಜುವೇಟ್ ಎಂಟ್ರಿ ಡಾಕ್ಟರ್ ಆಫ್ ಮೆಡಿಸಿನ್ (ಎಂ.ಡಿ) ನಾಲ್ಕು ವರ್ಷದ ಶಿಕ್ಷಣವೂ ಲಭ್ಯವಾಗಲಿದೆ. ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಮಾರ್ಗಸೂಚಿಯಂತೆ ಆಧುನಿಕ ಮೆಡಿಕಲ್ ಟೆಕ್ನಾಲಜಿ ಜೊತೆಗೆ ಆಧುನಿಕ ಮಾದರಿಯ ಕಲಿಕಾ ಶೈಲಿ ಹಾಗೂ ಕ್ಲಿನಿಕಲ್ ಟ್ರೈನಿಂಗ್ ಕೂಡ ವಿದ್ಯಾರ್ಥಿಗಳಿಗೆ ಸಿಗಲಿದೆ. ದುಬೈನ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಅಧೀನದಲ್ಲಿ ಹೊಸ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸಲಿದ್ದು, ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸೌಲಭ್ಯಗಳು ಸಿಗಲಿವೆ.
In a landmark move set to redefine medical education in Uzbekistan, Thumbay Group, a diversified international business conglomerate headquartered in the UAE, has announced the launch of the Thumbay Fergana College of Medical Sciences (TFCOMS) in collaboration with the esteemed Fergana Medical Institute of Public Health (FMIPH). This strategic partnership aims to deliver world-class medical education by leveraging the strengths of both institutions.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm