ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm