ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.
ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm