ಬ್ರೇಕಿಂಗ್ ನ್ಯೂಸ್
23-02-25 03:20 pm Mangalore Correspondent ಕರಾವಳಿ
ಮಂಗಳೂರು, ಫೆ.23: ಪಿಕಪ್ ವಾಹನದ ಧಾವಂತಕ್ಕೆ ಹಿಂಬದಿಗೆ ಡಿಕ್ಕಿಯಾಗಿದ್ದರಿಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಹರಿದಿದ್ದು ಓರ್ವ ಯುವಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪು ಗೌಡ(45) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರ ಗಾಯಗೊಂಡಿದ್ದಾರೆ. ಕುಳಾಯಿ ಹೆದ್ದಾರಿ ಬದಿಯ ಶಂಕರ ಭವನ ಹೋಟೆಲ್ ನಲ್ಲಿ ಮೂವರು ಊಟ ಮುಗಿಸಿಕೊಂಡು ರಾಹೆ 66 ದಾಟುತ್ತಿದ್ದಾಗ ಕಾರು ಜವರಾಯನಂತೆ ಬಂದೆರಗಿದೆ.

ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್ನ ಪಿಕಪ್ ವಾಹನ ಮುಂದಿನಿಂದ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಎಂಬವರಿಗೆ ಡಿಕ್ಕಿಯಾಗಿದೆ. ಈ ವೇಳೆ, ಪ್ರದೀಪ್ ಮತ್ತು ನಾಗರಾಜ್ ರಸ್ತೆಗೆ ಎಸೆಯಲ್ಪಟ್ಟರೆ, ದೀಪು ಗೌಡ ಅವರನ್ನು ಕಾರು ತಳ್ಳಿಕೊಂಡು ಸಾಗಿದೆ. ದೀಪು ಗೌಡ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರದೀಪ್ ಮತ್ತು ನಾಗರಾಜ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident at surathkal, Pickup van rams over pedestrians, two injured, 45 year old killed. The deceased dhas been identified as Deepu Gowda native of Raichur.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm