ಬ್ರೇಕಿಂಗ್ ನ್ಯೂಸ್
25-02-25 02:34 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ.



ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A heartbreaking #accident occurred in #Bantwal, #Mangalore, where a 91-year-old woman named Sumathi lost her life after being struck by a vehicle while sitting near her son's shop. #liveaccident pic.twitter.com/6xvszb3Jlz
— Headline Karnataka (@hknewsonline) February 25, 2025
A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am