ಬ್ರೇಕಿಂಗ್ ನ್ಯೂಸ್
27-02-25 07:09 pm Mangalore Correspondent ಕರಾವಳಿ
ಉಳ್ಳಾಲ, ಫೆ.27 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನ್ನ ಅಧಿಕಾರವಧಿಯಲ್ಲಿ ನೀಡಿದ್ದ ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್ ಮೊದಲಾದ ಜನಪರ ಯೋಜನೆಗಳನ್ನ ಜನರು ಇಂದಿಗೂ ಮರೆತಿಲ್ಲ. ಬಿಎಸ್ ವೈ ಮಾರ್ಗದರ್ಶನದಲ್ಲೇ ಅವರ ಸುಪುತ್ರ ಬಿ.ವೈ.ವಿಜಯೇಂದ್ರ ನಾಯಕತ್ವದಲ್ಲಿ ಮುಂದಿನ ದಿವಸಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಉಳ್ಳಾಲ ತಾಲೂಕಿನ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಭಿನಂದನೆ, 82 ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಗುರುವಾರ ನಡೆಯಿತು. ರೈತ ನಾಯಕರು, ಹುಟ್ಟು ಹೋರಾಟಗಾರರಾದ ಯಡಿಯೂರಪ್ಪನವರು ಬಹಳಷ್ಟು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರತೀ ವರುಷ ಅವರ ಹೆಸರಲ್ಲಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಸಮಾಜಮುಖಿ ಕಾರ್ಯಗಳನ್ನ ನಡೆಸುತ್ತಾ ಬಂದಿದ್ದೇವೆಂದು ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.





ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾತನಾಡಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬರಲು ಯಡಿಯೂರಪ್ಪರೇ ಕಾರಣ. ಸರ್ವ ಜನಾಂಗವನ್ನು ವಿಶ್ವಾಸಕ್ಕೆ ಪಡೆದ ನಂಬರ್ ಒನ್ ಮುಖ್ಯಮಂತ್ರಿ ಅವರಾಗಿದ್ದಾರೆ. ರಾಜ್ಯದ ಅಭಿವೃದ್ಧಿಯಲ್ಲೂ ಬಿ.ಎಸ್ ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ 10 ಫಲಾನುಭವಿ ಹೆಣ್ಮಕ್ಕಳನ್ನು ಅಭಿನಂದಿಸಲಾಯಿತು. ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರ್, ಮಂಡಲ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ, ಸೌಮ್ಯ ಆರ್.ಶೆಟ್ಟಿ, ಪ್ರಮುಖರಾದ ರಾಮಚಂದ್ರ, ಕೃಷ್ಣಪ್ಪ, ರೂಪ, ಅನಂತ ಕೃಷ್ಣ ಯಾದವ, ಸತೀಶ್ ದೀಪಮ್ ಮೊದಲಾದವರು ಉಪಸ್ಥಿತರಿದ್ದರು.
Yeddyurappas Legacy Celebrated Initiatives Remembered by the Public on His Birthday sats Ravindra shetty in mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am