ಬ್ರೇಕಿಂಗ್ ನ್ಯೂಸ್
27-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.27: ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ಹಣ ದೋಚಿದ ಪ್ರಕರಣದಲ್ಲಿ ಕಾರವಾರ ಪೊಲೀಸರು ಮಂಗಳೂರಿನ ನಟೋರಿಯಸ್ ತಲ್ಲತ್ ಗ್ಯಾಂಗಿನ ಇಬ್ಬರು ಸದಸ್ಯರನ್ನು ಬಂಧಿಸಿ ಕರೆದೊಯ್ದಿದ್ದಾರೆಂಬ ಮಾಹಿತಿ ಲಭಿಸಿದೆ.
ಜ.28ರಂದು ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ಅನಾಥ ಕಾರು ಪತ್ತೆಯಾಗಿತ್ತು. ಹಿಂಬದಿ ಜಖಂ ಆಗಿದ್ದ ಸ್ಥಿತಿಯಲ್ಲಿದ್ದ ಕಾರಿನಲ್ಲಿ 1.14 ಕೋಟಿ ನಗದು ಪತ್ತೆಯಾಗಿತ್ತು. ಘಟನೆ ಬಗ್ಗೆ ಬೆನ್ನತ್ತಿದ ಪೊಲೀಸರಿಗೆ ಕಾರು ಮಂಗಳೂರಿನ ಜುವೆಲ್ಲರಿ ಮಾಲೀಕ ರಾಜೇಶ ಪವಾರ್ ಎಂಬವರದ್ದೆಂದು ತಿಳಿದುಬಂದಿತ್ತು. ಕೆಲವು ದಿನಗಳ ಬಳಿಕ ರಾಜೇಶ್ ಪವಾರ್ ಮತ್ತು ಕಾರಿನ ಚಾಲಕರು ಅಂಕೋಲಾ ಠಾಣೆಗೆ ತೆರಳಿ ದರೋಡೆ ಆಗಿರುವ ಬಗ್ಗೆ ದೂರು ನೀಡಿದ್ದರು.



ಜುವೆಲ್ಲರಿ ಬಂಗಾರವನ್ನು ಬೆಳಗಾವಿಯಲ್ಲಿ ವ್ಯಕ್ತಿಯೊಬ್ಬರಿಗೆ ನೀಡಿ, ಅಲ್ಲಿಂದ 2.80 ಕೋಟಿ ನಗದು ಹಣವನ್ನು ಹಿಂದೆ ತರುತ್ತಿದ್ದಾಗ ಅಂಕೋಲಾದಲ್ಲಿ ಅಡ್ಡಗಟ್ಟಿದ್ದ ತಂಡವೊಂದು ಚಾಲಕರಿಗೆ ಹಲ್ಲೆಗೈದು ಹಣವನ್ನು ದೋಚಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಚಾಲಕರಿಬ್ಬರನ್ನು ತನಿಖೆ ನಡೆಸಿದ್ದು ಕೆಲವು ಮಾಹಿತಿ ಹೊರಬಿದ್ದಿತ್ತು. ಇದೀಗ ಮಂಗಳೂರು ಹೊರವಲಯದ ಅಡ್ಯಾರ್, ಬಜಾಲ್ ನಲ್ಲಿ ಸಕ್ರಿಯವಾಗಿರುವ ತಲ್ಲತ್ ಗ್ಯಾಂಗ್ ಸದಸ್ಯರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗ್ಯಾಂಗ್ ಪ್ರಮುಖರು ತಲೆಮರೆಸಿಕೊಂಡಿದ್ದಾರೆ.
Ankola cash Robbery case, two from Mangalore Talat gang arrested by police over cash robbery. The recovery of ₹ 1.15 crore in cash from a Hyundai Creta found abandoned in a forest near Karwar in coastal Karnataka on January 28 this year has revealed a case of robbery of ₹ 1.80 crore in cash and spotlighted gold smuggling rackets in the region.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm