ಬ್ರೇಕಿಂಗ್ ನ್ಯೂಸ್
27-02-25 11:07 pm Mangalore Correspondent ಕರಾವಳಿ
ಮಂಗಳೂರು, ಫೆ.27: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಅತಿಯಾದ ಉಷ್ಣತೆ ಮತ್ತು ಅತಿಯಾದ ತಾಪಮಾನ, ಬಿಸಿಲ ಝಳ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39ರಿಂದ 41 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ.
ಮುಂದಿನ ಎರಡು ದಿನ ತಾಪಮಾನ ಹೆಚ್ಚಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮಧ್ಯಾಹ್ನದ ಹೊತ್ತಿನಲ್ಲಿ ಜನರು ಬಿಸಿಲನ ಹೊಡೆತವನ್ನು ತಪ್ಪಿಸಿಕೊಳ್ಳುವುದು ಉತ್ತಮ ಎಂದು ಸೂಚನೆ ನೀಡಿದೆ. 37-38 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇದ್ದರೂ, 40ರಿಂದ 50 ಡಿಗ್ರಿಯಷ್ಟು ಉಷ್ಣತೆ ಇರುವಂತೆ ಅನುಭವ ಆಗಲಿದೆ. ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿರುವುದರಿಂದ ತೀವ್ರ ಉಷ್ಣತೆಯಂತೆ ಭಾಸವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.


ಫೆ.27ರಿಂದ ಹಿಂದಿನ 24 ಗಂಟೆಯಲ್ಲಿ ಸುಳ್ಯದಲ್ಲಿ 40.4, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ಮಾವರದಲ್ಲಿ 39.1, ಕೋಟ 39.5, ವಂಡ್ಸೆ 39.9 ಡಿಗ್ರಿ, ಅಜೆಕಾರು 39.5, ಕಾರವಾರದ ಸೇವಂತಿವಾಡದಲ್ಲಿ ಅತಿ ಹೆಚ್ಚು 41.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಭಟ್ಕಳದಲ್ಲಿ 40.4, ಅಂಕೋಲಾದ ಬೆಳ್ಳಿಕೆರೆಯಲ್ಲಿ 39.8, ಮಾವಳ್ಳಿ 39 ಡಿಗ್ರಿ ಉಷ್ಣತೆ ಕಾಣಿಸಿಕೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎಂದಿಗಿಂತ 2-3 ಡಿಗ್ರಿ ಉಷ್ಣತೆ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Mangalore Coastal Sunshine Continues Sulya and Kokkada Hit 40 Degrees Amidst Warm Spell. The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm