ಬ್ರೇಕಿಂಗ್ ನ್ಯೂಸ್
27-02-25 11:07 pm Mangalore Correspondent ಕರಾವಳಿ
ಮಂಗಳೂರು, ಫೆ.27: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಅತಿಯಾದ ಉಷ್ಣತೆ ಮತ್ತು ಅತಿಯಾದ ತಾಪಮಾನ, ಬಿಸಿಲ ಝಳ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39ರಿಂದ 41 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ.
ಮುಂದಿನ ಎರಡು ದಿನ ತಾಪಮಾನ ಹೆಚ್ಚಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮಧ್ಯಾಹ್ನದ ಹೊತ್ತಿನಲ್ಲಿ ಜನರು ಬಿಸಿಲನ ಹೊಡೆತವನ್ನು ತಪ್ಪಿಸಿಕೊಳ್ಳುವುದು ಉತ್ತಮ ಎಂದು ಸೂಚನೆ ನೀಡಿದೆ. 37-38 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇದ್ದರೂ, 40ರಿಂದ 50 ಡಿಗ್ರಿಯಷ್ಟು ಉಷ್ಣತೆ ಇರುವಂತೆ ಅನುಭವ ಆಗಲಿದೆ. ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿರುವುದರಿಂದ ತೀವ್ರ ಉಷ್ಣತೆಯಂತೆ ಭಾಸವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ಫೆ.27ರಿಂದ ಹಿಂದಿನ 24 ಗಂಟೆಯಲ್ಲಿ ಸುಳ್ಯದಲ್ಲಿ 40.4, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ಮಾವರದಲ್ಲಿ 39.1, ಕೋಟ 39.5, ವಂಡ್ಸೆ 39.9 ಡಿಗ್ರಿ, ಅಜೆಕಾರು 39.5, ಕಾರವಾರದ ಸೇವಂತಿವಾಡದಲ್ಲಿ ಅತಿ ಹೆಚ್ಚು 41.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಭಟ್ಕಳದಲ್ಲಿ 40.4, ಅಂಕೋಲಾದ ಬೆಳ್ಳಿಕೆರೆಯಲ್ಲಿ 39.8, ಮಾವಳ್ಳಿ 39 ಡಿಗ್ರಿ ಉಷ್ಣತೆ ಕಾಣಿಸಿಕೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎಂದಿಗಿಂತ 2-3 ಡಿಗ್ರಿ ಉಷ್ಣತೆ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Mangalore Coastal Sunshine Continues Sulya and Kokkada Hit 40 Degrees Amidst Warm Spell. The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm