ಬ್ರೇಕಿಂಗ್ ನ್ಯೂಸ್
27-02-25 11:07 pm Mangalore Correspondent ಕರಾವಳಿ
ಮಂಗಳೂರು, ಫೆ.27: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಅತಿಯಾದ ಉಷ್ಣತೆ ಮತ್ತು ಅತಿಯಾದ ತಾಪಮಾನ, ಬಿಸಿಲ ಝಳ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39ರಿಂದ 41 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ.
ಮುಂದಿನ ಎರಡು ದಿನ ತಾಪಮಾನ ಹೆಚ್ಚಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮಧ್ಯಾಹ್ನದ ಹೊತ್ತಿನಲ್ಲಿ ಜನರು ಬಿಸಿಲನ ಹೊಡೆತವನ್ನು ತಪ್ಪಿಸಿಕೊಳ್ಳುವುದು ಉತ್ತಮ ಎಂದು ಸೂಚನೆ ನೀಡಿದೆ. 37-38 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇದ್ದರೂ, 40ರಿಂದ 50 ಡಿಗ್ರಿಯಷ್ಟು ಉಷ್ಣತೆ ಇರುವಂತೆ ಅನುಭವ ಆಗಲಿದೆ. ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿರುವುದರಿಂದ ತೀವ್ರ ಉಷ್ಣತೆಯಂತೆ ಭಾಸವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ಫೆ.27ರಿಂದ ಹಿಂದಿನ 24 ಗಂಟೆಯಲ್ಲಿ ಸುಳ್ಯದಲ್ಲಿ 40.4, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ಮಾವರದಲ್ಲಿ 39.1, ಕೋಟ 39.5, ವಂಡ್ಸೆ 39.9 ಡಿಗ್ರಿ, ಅಜೆಕಾರು 39.5, ಕಾರವಾರದ ಸೇವಂತಿವಾಡದಲ್ಲಿ ಅತಿ ಹೆಚ್ಚು 41.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಭಟ್ಕಳದಲ್ಲಿ 40.4, ಅಂಕೋಲಾದ ಬೆಳ್ಳಿಕೆರೆಯಲ್ಲಿ 39.8, ಮಾವಳ್ಳಿ 39 ಡಿಗ್ರಿ ಉಷ್ಣತೆ ಕಾಣಿಸಿಕೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎಂದಿಗಿಂತ 2-3 ಡಿಗ್ರಿ ಉಷ್ಣತೆ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Mangalore Coastal Sunshine Continues Sulya and Kokkada Hit 40 Degrees Amidst Warm Spell. The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm