ಬ್ರೇಕಿಂಗ್ ನ್ಯೂಸ್
28-02-25 06:13 pm Mangalore Correspondent ಕರಾವಳಿ
ಮಂಗಳೂರು, ಫೆ.28: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಪತ್ತೆಯಾಗಿಲ್ಲ. ಫರಂಗಿಪೇಟೆಯ ಸುತ್ತಮುತ್ತ ಡ್ರಗ್ಸ್, ಗಾಂಜಾ ವ್ಯಸನಿಗಳ ಒಂದು ದೊಡ್ಡ ತಂಡ ಇದೆ ಎಂಬುದು ಅಲ್ಲಿಯ ಅಕ್ಕಪಕ್ಕದ ಜನ ಮಾತನಾಡುತ್ತಿ ದ್ದಾರೆ. ಆದ್ದರಿಂದ ಈ ನಾಪತ್ತೆಯ ಹಿಂದೆ ಹಲವು ಸಂಶಯಗಳು ವ್ಯಕ್ತವಾಗುತ್ತಿದ್ದು ಇದರ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂಬ ಸಂಶಯವನ್ನು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ನಾಪತ್ತೆ ಹಿನ್ನೆಲೆಯಲ್ಲಿ ಹಿಂದು ಸಂಘಟನೆ ಪ್ರಮುಖರ ನಿಯೋಗ, ದಿಗಂತ್ ಮನೆಗೆ ಭೇಟಿ ನೀಡಿ ಗಾಬರಿಗೊಂಡ ಮನೆಯವರಿಗೆ ಸಾಂತ್ವನ ಹೇಳಿತು. ಇದೇ ವೇಳೆ, ದಿಗಂತ್ ನಾಪತ್ತೆಯಾದ ಸಂದರ್ಭ ಮತ್ತು ಅದರ ಹಿಂದಿನ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.


ದಿಗಂತ್ ನಾಪತ್ತೆಯಾದ ಸಮಯದಲ್ಲಿ ಅಪರಿಚಿತ ಕ್ವಾಲಿಸ್ ಕಾರು ಆ ಜಾಗದಲ್ಲಿ ಓಡಾಡಿದ್ದು ಫರಂಗಿಪೇಟೆಯ ಆಂಜನೇಯ ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಆ ಕಾರು ಯಾರದ್ದು ಮತ್ತು ಅದರಲ್ಲಿ ವಿದ್ಯಾರ್ಥಿಯನ್ನು ಅಪಹರಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ಮಾಡಬೇಕು. ನಾಪತ್ತೆಯಾದ ವಿದ್ಯಾರ್ಥಿಯನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸುತ್ತದೆ. ದೇವಸ್ಥಾನಕ್ಕೆಂದು ಹೊರಟವನು ಮನೆಗೆ ಹಿಂದಿರುಗದಿರುವುದರಿಂದ ಮನೆಯವರೆಲ್ಲರೂ ಗಾಬರಿಗೊಂಡಿದ್ದಾರೆ. ಮನೆಯವರ ಪ್ರಶ್ನೆಗಳಿಗೆ ಪೊಲೀಸರು ಉತ್ತರ ನೀಡಬೇಕಾಗಿದೆ ಎಂದು ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hindu activist Sharan Pumpwell visits residence of missing student at Farangipete in Mangalore. Hindu organization leader Sharan Pumpwell visited the residence of missing student Diganth at Kidebettu, Farangipete, on Friday, February 28. Diganth, a student, went missing on the evening of Tuesday, February 25, after leaving home to visit a temple.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm