ಬ್ರೇಕಿಂಗ್ ನ್ಯೂಸ್
09-08-20 10:58 am Mangalore Reporter ಕರಾವಳಿ
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಬಿದ್ದು ಕಾಲುವೆ ಉಕ್ಕಿ ಹರಿದಿದ್ದು ಅನೇಕ ಮನೆಗಳಿಗೆ ನೀರು ನುಗ್ಗಿದೆ.



ಭಾರೀ ಮಳೆಯಿಂದಾಗಿ ಕಾಲುವೆಯ ಅಂಚಿನಲ್ಲಿರುವ ಅನೂಪ್ ಎಂಬವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯೂ ಅಪಾಯದಂಚಿನಲ್ಲಿದೆ. ಕಾಲುವೆಗೆ ಆವರಣ ಗೋಡೆ ಕುಸಿದು ಬಿದ್ದಿದ್ದರಿಂದ ನೀರು ಒಮ್ಮೆಲೇ ಉಕ್ಕಿ ಹರಿದಿದೆ. ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳ್ಳಾಲ ನಗರಸಭಾ ಪೌರಾಯುಕ್ತ ರಾಯಪ್ಪ ಮತ್ತು ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಸ್ಥಳದಲ್ಲಿದ್ದು ಜೆಸಿಬಿ ಯಂತ್ರದ ಮೂಲಕ ಕಾಲುವೆಯಲ್ಲಿ ಬಿದ್ದಿರುವ ಕಲ್ಲುಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am