ಬ್ರೇಕಿಂಗ್ ನ್ಯೂಸ್
02-03-25 06:10 pm Udupi Correspondent ಕರಾವಳಿ
ಉಡುಪಿ, ಮಾ.2: ಕುಂಭಮೇಳ ನಡೆದ ತ್ರಿವೇಣಿ ಸಂಗಮದಲ್ಲಿ ನೀರಿಗೇನಾದರೂ ಜಾತಿ ಇದೆಯಾ. ಪಾರ್ಟಿ ಇದೆಯಾ.. ಮೂರು ನದಿಗಳು ಸೇರುವಂತಹ ಪವಿತ್ರ ಜಾಗದಲ್ಲಿ ಮುಳುಗು ಹಾಕಿ ಬಂದಿದ್ದೇನೆ. ಅದೇ ದಿನ ರಾತ್ರಿ 12 ಗಂಟೆಗೆ ಮೈಸೂರಿನ ಟಿ ನರಸೀಪುದರಲ್ಲಿ ಕಪಿಲಾದ ನದಿಯಲ್ಲಿ ಕುಂಭಮೇಳದಲ್ಲಿ ಭಾಗಿಯಾಗಿದ್ದೇನೆ, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಹಿಂದೆ ನಮ್ಮ ಕ್ಷೇತ್ರದಲ್ಲಿ ಏಸು ಶಿಲುಬೆಗೆ ಪ್ರೋತ್ಸಾಹ ಕೊಟ್ಟೆ ಅಂತ ನನ್ನನ್ನು ಈ ಭಾಗದವರು ಏಸು ಕುಮಾರ ಎಂದು ಕರೆದಿದ್ದರು. ಸಂಸದರೊಬ್ಬರು ಮುಸ್ಲಿಮರನ್ನು ಪಂಚರ್ ಹಾಕಲು ಲಾಯಕ್ಕು ಎಂದು ಹೇಳಿದಾಗ, ಅವರನ್ನು ಬ್ರದರ್ಸ್ ಎಂದು ಹೇಳಿದ್ದೆ. ಚಿಕನ್, ಮಟನ್ ಕಡಿಯಲು ಅವರೇ ಬೇಕಲ್ವಾ. ಬೇರೆಯವರು ಕಡಿಯುತ್ತಾರೆಯೇ ಎಂದು ಕೇಳಿದ್ದೆ.
ನಾನು ಶಿವನ ಮಗ, ಶಿವಕುಮಾರ್ ಅಂತ ಹೆಸರಿಟ್ಟಿದ್ದಾರೆ. ಶಿವನ ಆರಾಧನೆಗೆಂದು ಹೋಗಿದ್ದೇನೆ. ಅದರಲ್ಲೇನು ವಿಶೇಷ ಇಲ್ಲ. ಯಾರು ಏನು ಬೇಕಾದರೂ ಲೆಕ್ಕಾಚಾರ ಹಾಕಿಕೊಳ್ಳಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಬಿಜೆಪಿಯವರು ಅವರ ಮನೇನಾ ಸರಿ ಮಾಡಿಕೊಳ್ಳಲಿ ಎಂದು ಹೇಳಿದರು.
ಕಾಪು ದೇವಿಯ ಅನುಗ್ರಹದಿಂದ ದೇವಸ್ಥಾನವನ್ನು ವಿಶೇಷವಾಗಿ ಮಾಡಿದ್ದಾರೆ. ಇಲ್ಲಿಗೆ ಬಂದಿದ್ದು ಭಾಗ್ಯ ಅಂದುಕೊಳ್ಳುತ್ತೇನೆ. ಸರ್ಕಾರದ ಹಣವೇ ಇಲ್ಲದೆ ಭಕ್ತರು ಸ್ವಇಚ್ಛೆಯಿಂದ ಇಷ್ಟೊಂದು ಅದ್ಭುತವಾಗಿ ಮಾಡಿದ್ದಾರೆ. ಯಾರೆಲ್ಲ ಈ ಕೆಲಸ ಮಾಡಿದ್ದಾರೋ ಅವರಿಗೆಲ್ಲ ದೇವಿಯ ಅನುಗ್ರಹ ಸಿಗಲಿ. ಬಾಗಲಕೋಟೆಯ ಶಿಲೆಯನ್ನು ಬಳಸಿ ಅದ್ಭುತವಾಗಿ ಮಾಡಿಸಿದ್ದಾರೆ ಎಂದು ಹೇಳಿದರು.
Karnataka Deputy Chief Minister DK Shivakumar on Sunday, March 2 said that his visits to temples often stir controversies. He made these remarks while addressing a gathering at the consecration ceremony of the Kaup Sri Hosa Marigudi temple
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm