ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am