ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm