ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm