ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am