ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm