ಬ್ರೇಕಿಂಗ್ ನ್ಯೂಸ್
05-03-25 07:44 pm Mangalore Correspondent ಕರಾವಳಿ
ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.
ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ವೈದ್ಯರೊಂದಿಗೆ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವಾರ್ಡ್ ನಲ್ಲಿ ಕೈದಿಗಳನ್ನು ದಾಖಲಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಿಷನರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅನ್ನ ಸಾಂಬಾರನ್ನು ಎಲ್ಲ ಕೈದಿಗಳಿಗೂ ನೀಡಲಾಗಿತ್ತು. ಅಲ್ಲಿ 350 ಕೈದಿಗಳಿದ್ದಾರೆ. ಎಲ್ಲರಿಗೂ ಆರೋಗ್ಯ ತೊಂದರೆ ಎದುರಾಗಿಲ್ಲ. ಆಹಾರದ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಿದ್ದೇವೆ, ಯಾವ ಕಾರಣದಿಂದ ಫುಡ್ ಪಾಯ್ಸನ್ ಆಗಿದೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು. 45 ಮಂದಿ ಪೈಕಿ ಒಬ್ಬನ ಸ್ಥಿತಿ ಗಂಭೀರ ಇದ್ದು ಐಸಿಯುನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
A disturbing incident unfolded at the Mangalore Jail, when 44 inmates fell ill after consuming their afternoon meal. The affected individuals were promptly admitted to Wenlock Hospital for treatment, where medical staff are currently monitoring their condition.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm