ಬ್ರೇಕಿಂಗ್ ನ್ಯೂಸ್
05-03-25 07:44 pm Mangalore Correspondent ಕರಾವಳಿ
ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.


ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ವೈದ್ಯರೊಂದಿಗೆ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವಾರ್ಡ್ ನಲ್ಲಿ ಕೈದಿಗಳನ್ನು ದಾಖಲಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಿಷನರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅನ್ನ ಸಾಂಬಾರನ್ನು ಎಲ್ಲ ಕೈದಿಗಳಿಗೂ ನೀಡಲಾಗಿತ್ತು. ಅಲ್ಲಿ 350 ಕೈದಿಗಳಿದ್ದಾರೆ. ಎಲ್ಲರಿಗೂ ಆರೋಗ್ಯ ತೊಂದರೆ ಎದುರಾಗಿಲ್ಲ. ಆಹಾರದ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಿದ್ದೇವೆ, ಯಾವ ಕಾರಣದಿಂದ ಫುಡ್ ಪಾಯ್ಸನ್ ಆಗಿದೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು. 45 ಮಂದಿ ಪೈಕಿ ಒಬ್ಬನ ಸ್ಥಿತಿ ಗಂಭೀರ ಇದ್ದು ಐಸಿಯುನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
A disturbing incident unfolded at the Mangalore Jail, when 44 inmates fell ill after consuming their afternoon meal. The affected individuals were promptly admitted to Wenlock Hospital for treatment, where medical staff are currently monitoring their condition.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm