ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.
ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm