ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.



ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am