ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.



ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm