ಬ್ರೇಕಿಂಗ್ ನ್ಯೂಸ್
17-12-20 04:50 pm Mangalore Correspondent ಕರಾವಳಿ
ಬಂಟ್ವಾಳ, ಡಿ.17 : ಗ್ರಾಮ ಪಂಚಾಯತ್ ಚುನಾವಣೆ ಹತ್ರ ಬರ್ತಿದ್ದಂತೆ ಬಹಿಷ್ಕಾರದ ಸುದ್ದಿಗಳೂ ಬರ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದಲ್ಲಿ ಗ್ರಾಮಸ್ಥರು ಸೇರಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ ಕಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಹಾಗೂ ಮುಖಂಡರ ನಡುವೆ ವಾಗ್ವಾದ ನಡೆದಿತ್ತು.
ಆನಂತರ ಸ್ಥಳೀಯ ರಾಜಕೀಯ ಮುಖಂಡರು ಸೇರಿ ತಡೆಗೋಡೆ ತೆರವುಗೊಳಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಸುಮಾರು ಆರು ತಿಂಗಳು ಕಳೆದರೂ ರಾಜಕೀಯ ಮುಖಂಡರು ಕೊಟ್ಟ ಭರವಸೆ ಈಡೇರಿಸಲಿಲ್ಲ. ಹೀಗಾಗಿ ಮಾತು ತಪ್ಪಿದ ಮುಖಂಡರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಈ ಬಾರಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಅಲ್ಲದೇ ಈ ಬಾರಿ ಮತ ಕೇಳಲು ಮನೆ ಬಾಗಿಲಿಗೆ ಬರಬೇಡಿ. ದಾರಿಗಾಗಿ ಚುನಾವಣೆ ಬಹಿಷ್ಕಾರ ಎಂಬ ಭಿತ್ತಿ ಪತ್ರವನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Baffled Vogga Villagers Boycott Karnataka Panchayat Elections 2020 as of no developments made so far as promised.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm