ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 02:05 pm
Mangalore Correspondent
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm