ಬ್ರೇಕಿಂಗ್ ನ್ಯೂಸ್
09-03-25 02:55 pm Mangaluru Correspondent ಕರಾವಳಿ
ಮಂಗಳೂರು, ಮಾ.9: ಇತ್ತೀಚೆಗೆ ಸೈಬರ್ ಅಪರಾಧ ಪ್ರಕರಣ ಒಂದರಲ್ಲಿ ಪೊಲೀಸ್ ಸಿಬಂದಿ ಲೋಪ ಎಸಗಲು ಕಾರಣವಾಗಿದ್ದರೆಂಬ ಆರೋಪಕ್ಕೀಡಾದ ಉರ್ವಾ ಇನ್ಸ್ ಪೆಕ್ಟರ್ ಭಾರತಿ ಜಿ. ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಜಾಗಕ್ಕೆ ಈ ಹಿಂದೆ ಮಂಗಳೂರು ಸಿಸಿಬಿಯಲ್ಲಿದ್ದ ಶ್ಯಾಮಸುಂದರ್ ಅವರನ್ನು ಉರ್ವಾ ಇನ್ಸ್ ಪೆಕ್ಟರ್ ಹುದ್ದೆಗೆ ನಿಯೋಜಿಸಲಾಗಿದೆ.
ಮೂರು ತಿಂಗಳ ಹಿಂದೆ ವರ್ಗಾವಣೆಯಾಗಿದ್ದ ಶ್ಯಾಮಸುಂದರ್ ಅವರಿಗೆ ಜಾಗ ತೋರಿಸಿರಲಿಲ್ಲ. ಇದೀಗ ಉರ್ವಾ ಠಾಣೆಗೆ ಹುದ್ದೆ ತೋರಿಸಲಾಗಿದೆ. ಡಿಸಿಆರ್ ಇ ವಿಭಾಗದಲ್ಲಿದ್ದ ಮೋಹನ್ ಕೊಟ್ಟಾರಿ ಅವರಿಗೆ ಬರ್ಕೆ ಠಾಣೆ ಇನ್ಸ್ ಪೆಕ್ಟರ್ ಹುದ್ದೆ ನೀಡಲಾಗಿದೆ. ಲೋಕಾಯುಕ್ತ ವಿಭಾಗದಲ್ಲಿದ್ದ ಅಮಾನುಲ್ಲಾಗೆ ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 85 ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳನ್ನು ಲೋಕಾಯುಕ್ತ, ಗುಪ್ತವಾರ್ತೆ ಇನ್ನಿತರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ, 17 ಮಂದಿ ಡಿವೈಎಸ್ಪಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗ ಮಾಡಲಾಗಿದೆ. ಈ ಹಿಂದೆ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್, ಡಿವೈಎಸ್ಪಿ ಆಗಿದ್ದ ಕೆ.ಯು. ಬೆಳ್ಳಿಯಪ್ಪ ಆನಂತರ ನಾಲ್ಕು ವರ್ಷದಿಂದ ಭಟ್ಕಳ, ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆನಂತರ ವರ್ಗಾವಣೆಗೊಂಡು ಸ್ಥಳ ನಿರೀಕ್ಷೆಯಲ್ಲಿದ್ದ ಬೆಳ್ಳಿಯಪ್ಪ ಅವರಿಗೆ ಈಗ ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಹುದ್ದೆ ತೋರಿಸಲಾಗಿದೆ.
In a recent reshuffle within the Urwa Police Department, Inspector Bharathi has been transferred to the Internal Security division. Shyam Sundar has been appointed as the new Inspector, former Deputy Superintendent of Police (DYSP) Belliyappa has been appointed to serve in the Inspector General's office in Mangalore.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm