ಬ್ರೇಕಿಂಗ್ ನ್ಯೂಸ್
09-03-25 02:55 pm Mangaluru Correspondent ಕರಾವಳಿ
ಮಂಗಳೂರು, ಮಾ.9: ಇತ್ತೀಚೆಗೆ ಸೈಬರ್ ಅಪರಾಧ ಪ್ರಕರಣ ಒಂದರಲ್ಲಿ ಪೊಲೀಸ್ ಸಿಬಂದಿ ಲೋಪ ಎಸಗಲು ಕಾರಣವಾಗಿದ್ದರೆಂಬ ಆರೋಪಕ್ಕೀಡಾದ ಉರ್ವಾ ಇನ್ಸ್ ಪೆಕ್ಟರ್ ಭಾರತಿ ಜಿ. ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಜಾಗಕ್ಕೆ ಈ ಹಿಂದೆ ಮಂಗಳೂರು ಸಿಸಿಬಿಯಲ್ಲಿದ್ದ ಶ್ಯಾಮಸುಂದರ್ ಅವರನ್ನು ಉರ್ವಾ ಇನ್ಸ್ ಪೆಕ್ಟರ್ ಹುದ್ದೆಗೆ ನಿಯೋಜಿಸಲಾಗಿದೆ.
ಮೂರು ತಿಂಗಳ ಹಿಂದೆ ವರ್ಗಾವಣೆಯಾಗಿದ್ದ ಶ್ಯಾಮಸುಂದರ್ ಅವರಿಗೆ ಜಾಗ ತೋರಿಸಿರಲಿಲ್ಲ. ಇದೀಗ ಉರ್ವಾ ಠಾಣೆಗೆ ಹುದ್ದೆ ತೋರಿಸಲಾಗಿದೆ. ಡಿಸಿಆರ್ ಇ ವಿಭಾಗದಲ್ಲಿದ್ದ ಮೋಹನ್ ಕೊಟ್ಟಾರಿ ಅವರಿಗೆ ಬರ್ಕೆ ಠಾಣೆ ಇನ್ಸ್ ಪೆಕ್ಟರ್ ಹುದ್ದೆ ನೀಡಲಾಗಿದೆ. ಲೋಕಾಯುಕ್ತ ವಿಭಾಗದಲ್ಲಿದ್ದ ಅಮಾನುಲ್ಲಾಗೆ ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 85 ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳನ್ನು ಲೋಕಾಯುಕ್ತ, ಗುಪ್ತವಾರ್ತೆ ಇನ್ನಿತರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಇದೇ ವೇಳೆ, 17 ಮಂದಿ ಡಿವೈಎಸ್ಪಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗ ಮಾಡಲಾಗಿದೆ. ಈ ಹಿಂದೆ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್, ಡಿವೈಎಸ್ಪಿ ಆಗಿದ್ದ ಕೆ.ಯು. ಬೆಳ್ಳಿಯಪ್ಪ ಆನಂತರ ನಾಲ್ಕು ವರ್ಷದಿಂದ ಭಟ್ಕಳ, ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆನಂತರ ವರ್ಗಾವಣೆಗೊಂಡು ಸ್ಥಳ ನಿರೀಕ್ಷೆಯಲ್ಲಿದ್ದ ಬೆಳ್ಳಿಯಪ್ಪ ಅವರಿಗೆ ಈಗ ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಹುದ್ದೆ ತೋರಿಸಲಾಗಿದೆ.
In a recent reshuffle within the Urwa Police Department, Inspector Bharathi has been transferred to the Internal Security division. Shyam Sundar has been appointed as the new Inspector, former Deputy Superintendent of Police (DYSP) Belliyappa has been appointed to serve in the Inspector General's office in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm